ರೈತರ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

193

ಕಾರವಾರ:-ತೋಟಗಾರಿಕೆ ಇಲಾಖೆಯು 2023ನೇ (Agriculture Department )ಸಾಲಿನ ಮುಂಗಾರು ಹಂಗಾಮಿನಲ್ಲಿ, ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (RWBCIS) ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿದ್ದು. ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ಪ್ರತಿ ಎಕರೆಗೆ ಅಡಿಕೆ , ಮಾವು ಶುಂಠಿ ಮತ್ತು ಕರಿಮೆಣಸು ಬೆಳೆಗಳನ್ನು ವಿಮಾ ವ್ಯಾಪ್ತಿಗೆ ಒಳಪಡಿಸಲಾಗಿರುತ್ತದೆ. ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆದ ರೈತರು ವಿಮಾ ಕಂತನ್ನು ಪಾವತಿಸಲು ಈ ಹಿಂದೆ ಜು.31 ಕೊನೆಯ ದಿನವಾಗಿದ್ದು, ರೈತರ ಹಿತ ದೃಷ್ಟಿಯಿಂದ ಸದರಿ ನೊಂದಣಿ ಅವಧಿಯನ್ನು ಆ 07 ವರೆಗೆ ಅವಧಿಯನ್ನು ವಿಸರಿಸಲಾಗಿದೆ. ಇದನ್ನೂ ಓದಿ:-Uttrakannada|ಲೋಕಸಭಾ ಚುನಾವಣೆಗೆ ಅಕಾಡ ಸಿದ್ದ ಬಿ.ಕೆ ಹರಿಪ್ರಸಾದ್ ಗೆ ಲೋಕಸಭಾ ಟಿಕೇಟ್!

ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ತೋಟಗಾರಿಕಾ ಇಲಾಖೆಯ ಕಛೇರಿ ಅಥವಾ ಹತ್ತಿರದ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ಎಂದು ತೋಟಗಾರಿಕಾ ಉಪನಿರ್ದೇಶಕರು ಪ್ರಕಟಯಲ್ಲಿ ತಿಳಿಸಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!