ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ
ಹಿಮಂತ ಋತು, ಪುಷ್ಯ ಮಾಸ
ಕೃಷ್ಣಪಕ್ಷ, ಪ್ರಥಮ/ದ್ವಿತೀಯ
ಬುಧವಾರ, ಆಶ್ಲೇಷ ನಕ್ಷತ್ರ
ರಾಹುಕಾಲ: 12:34 ರಿಂದ 02:00
ಗುಳಿಕಕಾಲ: 11:08 ರಿಂದ 12:34
ಯಮಗಂಡಕಾಲ: 08:16 ರಿಂದ 09:42
ಮೇಷ : ಆರ್ಥಿಕವಾಗಿ ಅನುಕೂಲ, ಆರೋಗ್ಯ ಸಮಸ್ಯೆ ಬಾಧಿಸುವುದು, ಮಾನಸಿಕವಾಗಿ ನೋವು,ಕಫ ಶೀತ ಬಾಧೆ.
ವೃಷಭ : ಅಧಿಕ ಖರ್ಚು, ಮಿತ್ರರೊಂದಿಗೆ ಮೋಜು-ಮಸ್ತಿ, ಪತ್ರ ವ್ಯವಹಾರ, ನೆರೆಹೊರೆಯವರಿಂದ ಅನುಕೂಲ.
ಮಿಥುನ : ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ವಂತ ವ್ಯವಹಾರದಲ್ಲಿ ಪ್ರಗತಿ, ಮಿತ್ರರಿಂದ ಉದ್ಯೋಗ ಲಾಭ
ಕಟಕ : ಕೆಲಸಲ್ಲಿ ನಿರಾಸಕ್ತಿ ಅಧಿಕ ಖರ್ಚು, ಉದ್ಯೋಗ ನಷ್ಟ, ನಿದ್ರಾಭಂಗ,ಕಫ ಬಾದೆ.ಸ್ನೇಹಿತರಿಂದ ಸಹಾಯ.
ಸಿಂಹ : ದೂರ ಪ್ರಯಾಣ, ಪ್ರಯಾಣದಲ್ಲಿ ವಸ್ತುಗಳು ಕಳವು, ತಂದೆ ಮಕ್ಕಳಲ್ಲಿ ಮನಸ್ತಾಪ, ಅಪಮಾನಗಳು, ಗೌರವಕ್ಕೆ ಧಕ್ಕೆ
ಕನ್ಯಾ : ಅನಿರೀಕ್ಷಿತ ಸ್ನೇಹಿತರ ಭೇಟಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಪಾಲುದಾರಿಕೆಯಲ್ಲಿ ಅನುಕೂಲ,ಪ್ರಯಾಣ,ಅಧಿಕ ಕರ್ಚು.
ತುಲಾ : ಮಹಿಳೆಯರಿಂದ ನೋವು, ದಾಂಪತ್ಯದಲ್ಲಿ ವೈಮನಸ್ಸು, ನಿದ್ರಾಭಂಗ, ಭವಿಷ್ಯದ ಚಿಂತೆ.
ವೃಶ್ಚಿಕ : ಋಣ ರೋಗ ಬಾಧೆಗಳಿಂದ ಮುಕ್ತಿ, ಉದ್ಯೋಗ ಒತ್ತಡ, ಸೌಂದರ್ಯವರ್ಧಕ ವಸ್ತುಗಳ ಖರೀದಿ, ಅಧಿಕ ನಷ್ಟ.
ಧನಸು : ಸಾಲದ ಚಿಂತೆ, ಸ್ಥಿರಾಸ್ತಿ ಅಥವಾ ವಾಹನದ ಮೇಲೆ ಸಾಲ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ತಂದೆಯಿಂದ ಲಾಭ
ಮಕರ : ಪಾಲುದಾರಿಕೆಯಲ್ಲಿ ಮನಸ್ತಾಪ, ಪ್ರಯಾಣದಲ್ಲಿ ಅಡೆತಡೆ, ಉದ್ಯೋಗ ಬದಲಾವಣೆಯಿಂದ ಸಮಸ್ಯೆ.
ಕುಂಭ : ಪ್ರೀತಿ-ಪ್ರೇಮದ ವಿಷಯಗಳಲ್ಲಿ ಸಮಸ್ಯೆ, ದಾಂಪತ್ಯದಲ್ಲಿ ಅಹಂಭಾವ, ಸ್ನೇಹಿತರಿಂದ ನೆರವು.
ಮೀನ :ಈ ದಿನ ಮಿಶ್ರ ಫಲ, ಮಕ್ಕಳ ನಡವಳಿಕೆಯಲ್ಲಿ ಸಂಶಯ, ಮಾತಿನಿಂದ ಶತ್ರು ಅಧಿಕ, ವಾಹನಗಳಿಂದ ತೊಂದರೆ, ಶೀತ ಬಾಧೆ,ಹೊಸ ವ್ಯವಹಾರದಲ್ಲಿ ತೊಂದರೆ.