ಹವಾಮಾನ ವರದಿ|ಯಾವ ಜಿಲ್ಲೆಯಲ್ಲಿ ವಾತಾವರಣ ಹೇಗಿರಲಿದೆ ವಿವರ ನೋಡಿ.

53

Bangaluru :- ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ.ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಹೆಚ್ಚಳವಾಗಿದೆ. ಇಂದು ಬೆಳಗಾವಿ, ಉಡುಪಿ ಮತ್ತು ಕಾರವಾರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಅಲ್ಲದೇ ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 22 ಡಿಗ್ರಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ರಾಜ್ಯದ ಪ್ರಮುಖ ನಗರಗಳ ಹವಾಮಾನ ( weather report)
ಬೆಂಗಳೂರು: 28-21
ಮಂಗಳೂರು: 28-24
ಶಿವಮೊಗ್ಗ: 26-21
ಬೆಳಗಾವಿ: 24-21
ಮೈಸೂರು: 29-21
ಮಂಡ್ಯ: 31-22
ಮಡಿಕೇರಿ: 22-18
ರಾಮನಗರ: 31-21
ಹಾಸನ: 25-19
ಚಾಮರಾಜನಗರ: 30-21

ಇದನ್ನೂ ಓದಿ:- ಭಟ್ಕಳದಲ್ಲಿ ಮಹಿಳೆಯ ಹೈಡ್ರಾಮ ,ರಾತ್ರಿಯಿಡೀ ಬ್ಯಾಂಕ್ ಕೊಠಡಿಯಲ್ಲಿ ಕಳೆದ ನಾರಿಯರು.
ಚಿಕ್ಕಬಳ್ಳಾಪುರ: 28-19
ಕೋಲಾರ: 31-21
ತುಮಕೂರು: 29-21
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 24-18
ದಾವಣಗೆರೆ: 28-22
ಹುಬ್ಬಳ್ಳಿ: 26-21
ಚಿತ್ರದುರ್ಗ: 28-21
ಹಾವೇರಿ: 27-22
ಬಳ್ಳಾರಿ: 31-23
ಗದಗ: 28-22
ಕೊಪ್ಪಳ: 29-23
ರಾಯಚೂರು: 31-24
ಯಾದಗಿರಿ: 31-24
ವಿಜಯಪುರ: 29-22
ಬೀದರ್: 27-22
ಕಲಬುರಗಿ: 30-23
ಬಾಗಲಕೋಟೆ: 29-23




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!