ಬೆಂಗಳೂರು: ಸಿಎಂ ಬೊಮ್ಮಾಯಿ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಬೆಂಗಳೂರು ನಗರ ಅಭಿವೃದ್ಧಿ ಖಾತೆಯನ್ನು ಮುಖ್ಯಮಂತ್ರಿಗಳು ತಮ್ಮ ಬಳಿಯಲ್ಲಿಯೇ ಇರಿಸಿಕೊಂಡಿದ್ದಾರೆ. ಮೊದಲ ಬಾರಿ ಸಂಪುಟ ಪ್ರವೇಶಿಸಿರುವ ಸುನಿಲ್ ಕುಮಾರ್ ಪವರ್ ಫುಲ್ ಖಾತೆ ಇಂಧನ ಇಲಾಖೆಯ ಖಾತೆ ದೊರೆತಿದೆ.
ಯಾರಿಗೆ ಯಾವ ಖಾತೆ ಹಂಚಿಕೆ.
ಸಿಎಂ ಬಸವರಾಜ ಬೊಮ್ಮಾಯಿ – ಆರ್ಥಿಕ ಇಲಾಖೆ, ಗುಪ್ತಚರ ಇಲಾಖೆ, ಸಂಸದೀಯ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ,
ಆರ್ ಅಶೋಕ್ – ಕಂದಾಯ
ಗೋವಿಂದ ಕಾರಜೋಳ – ಬೃಹತ್ ನೀರಾವರಿ ಇಲಾಖೆ ,
ಅರಗ ಜ್ಞಾನೇಂದ್ರ – ಗೃಹ ಇಲಾಖೆ
ಸುನಿಲ್ ಕುಮಾರ್ – ಇಂಧನ ಇಲಾಖೆ, ಕನ್ನಡ ಮತ್ತು ಸಂಸ್ಕಂತಿ
ಬಿ.ಸಿ.ಪಾಟೀಲ್ -ಕೃಷಿ ಇಲಾಖೆ .
ಸುಧಾಕರ್- ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ
ಕೆ.ಎಸ್.ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ ಗೋಪಾಲಯ್ಯ – ಅಬಕಾರಿ ಇಲಾಖೆ
ಅಶ್ವಥ ನಾರಾಯಣ – ಐಟಿಬಿಟಿ, ಉನ್ನತ ಶಿಕ್ಷಣ ಇಲಾಖೆ
ಕೋಟ ಶ್ರೀನಿವಾಸ ಪೂಜಾರಿ – ಸಮಾಜ ಕಲ್ಯಾಣ ಇಲಾಖೆ
ಮುರುಗೇಶ್ ನಿರಾಣಿ – ಬೃಹತ್ ಮತ್ತುಮಧ್ಯಮ ಕೈಗಾರಿಕೆ .
ಶ್ರೀರಾಮುಲು – ಸಾರಿಗೆ, ಹಿಂದುಳಿದ ವರ್ಗಗಳ ಕಲ್ಯಾಣ
ಸೋಮಣ್ಣ – ವಸತಿ ಮತ್ತು ಮೂಲಸೌಕರ್ಯ .
ಉಮೇಶ್ ಕತ್ತಿ – ಅರಣ್ಯ ಇಲಾಖೆ, ಆಹಾರ ಇಲಾಖೆ ಮಾಧುಸ್ವಾಮಿ- ಕಾನೂನು ಮತ್ತು ಸಂಸದೀಯ ಇಲಾಖೆ, ಸಣ್ಣ ನೀರಾವರಿ ಇಲಾಖೆ .
ಸಿ.ಸಿ.ಪಾಟೀಲ್- ಲೋಕೋಪಯೋಗಿ ಇಲಾಖೆ. ಶಶಿಕಲಾ ಜೊಲ್ಲೆ – ಮುಜರಾಯಿ ಇಲಾಖೆ, ಹಜ್ ಮತ್ತು ವಕ್ಫ್ .
ಎಸ್.ಅಂಗಾರ – ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಇಲಾಖೆ .
ಆನಂದ್ ಸಿಂಗ್ – ಪ್ರವಾಸೋದ್ಯಮ ಇಲಾಖೆ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ
ಮುನಿರತ್ನ – ತೋಟಗಾರಿಕೆ ಇಲಾಖೆ
ಶಿವರಾಂ ಹೆಬ್ಬಾರ್- ಕಾರ್ಮಿಕ ಇಲಾಖೆ
ಎಂಟಿಬಿ ನಾಗರಾಜ್ – ಪೌರಾಡಳಿತ
ಬಿ.ಸಿ.ನಾಗೇಶ್ – ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಇಲಾಖೆ ಪ್ರಭು ಚೌಹಾನ್- ಪಶುಶಂಗೋಪನೆ ಎಸ್.ಟಿ.ಸೋಮಶೇಖರ್ – ಸಹಕಾರ
ಹಾಲಪ್ಪ ಆಚಾರ್ – ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆ
ಶಂಕರ್ ಪಾಟೀಲ್ ಮುನೇನಕೊಪ್ಪ – ಜವಳಿ ಮತ್ತು ಕೈಮಗ್ಗ ಇಲಾಖೆ, ಸಕ್ಕರೆ ಇಲಾಖೆ .
ನಾರಾಯಣ್ ಗೌಡ – ರೇಷ್ಮೆ ಇಲಾಖೆ, ಯುವ ಜನ ಮತ್ತು ಕ್ರೀಡಾ ಇಲಾಖೆ .
ಬೈರತಿ ಬಸವರಾಜ್ – ನಗರಾಭಿವೃದ್ದಿ ಇಲಾಖೆ