ಮಲೆನಾಡು ಕರಾವಳಿಯಲ್ಲಿ ಮುಂದುವರೆದ ಮಳೆ-ರಾಜ್ಯದ ಯಾವ ತಾಲೂಕಿನಲ್ಲಿ ಹೇಗಿದೆ ವಾತಾವರಣ ವಿವರ ನೋಡಿ.

909

ಇಂದು ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನ ಬಿಸಿಲು ಬಂದರೂ, ಸಂಜೆ ವೇಳೆಗೆ ತಂಪಾದ ವಾತಾವರಣ ಇರಲಿದ್ದು, ಮಳೆ ಸುರಿಯಲಿದೆ. ಕರಾವಳಿ ,ಮಲೆನಾಡಿನಲ್ಲಿ ಮಳೆ ಆಗಾಗ ಸುರಿಯಲಿದ್ದು ಮೋಡ ಕವಿದ ವಾತಾವರಣ ಇರಲಿದೆ.


ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.


ಬೆಂಗಳೂರು: 28-19
ಮಂಗಳೂರು: 28-25
ಶಿವಮೊಗ್ಗ: 27-22
ಬೆಳಗಾವಿ: 25-21
ಮೈಸೂರು: 29-20
ಮಂಡ್ಯ: 30-21
ರಾಮನಗರ: 31-24
ಮಡಿಕೇರಿ: 22-17
ಹಾಸನ: 26-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 27-18
ಕೋಲಾರ: 29-20
ತುಮಕೂರು: 28-20
ಉಡುಪಿ: 28-24
ಕಾರವಾರ: 28-26
ಚಿಕ್ಕಮಗಳೂರು: 24-19
ದಾವಣಗೆರೆ: 28-22
ಚಿತ್ರದುರ್ಗ: 28-21
ಹಾವೇರಿ: 28-22
ಗದಗ: 28-22
ಕೊಪ್ಪಳ: 30-22
ರಾಯಚೂರು: 32-23
ಯಾದಗಿರಿ: 31-23
ವಿಜಯಪುರ: 29-22
ಬೀದರ್: 28-21
ಕಲಬುರಗಿ: 31-23
ಬಾಗಲಕೋಟೆ: 30-22

ಇಂದಿನ ಚಿನ್ನ -ಬೆಳ್ಳಿ ದರ

24 ಕ್ಯಾರೆಟ್- ₹48,000 (10ಗ್ರಾಮ್ )

22 ಕ್ಯಾರೆಟ್ -44,000

ಬೆಳ್ಳಿ – ₹63,900(1 ಕೆಜಿ)

ಇಂದಿನ ಚಿಕನ್ ದರ

ವಿತ್ ಸ್ಕಿನ್ -₹210

ಸ್ಕಿನ್ ಲೆಸ್-₹220

ಮೊಟ್ಟೆ- ₹54(ಡಜನ್ ಗೆ)




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!