ಶೀಲ ಶಂಕೆ:ಪತ್ನಿಗೆ ಗುಂಡು ಹಾರಿಸಿದ ಗಂಡ ಅಂದರ್!

TextMaster 12 07 04.57.52 TextMaster 12 07 04.57.52

ಕಾರವಾರ:-ತಾಲೂಕಿನ ಕದ್ರಾದ ಗೋಯಲ್ ಅರಣ್ಯ ಪ್ರದೇಶದಲ್ಲಿ ಕಟ್ಟಿಗೆ ತರಲು ಹೋಗಿದ್ದ
ರಸಿಕ ದೇಸಾಯಿ ಎಂಬ ಮಹಿಳೆಗೆ ಗುಂಡು ಹಾರಿಸಿದ ಪ್ರಕರಣವನ್ನು ಕದ್ರ ಠಾಣೆ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

IMG 20201207 083656

ಕಳೆದ ಎರಡು ದಿನದ ಹಿಂದೆ ನಡೆದಿದ್ದ ಈ ಘಟನೆಯಲ್ಲಿ ತನಿಖೆವೇಳೆ ಪತ್ನಿಯ ಶೀಲ ಶಂಕಿಸಿದ್ದ ಆಕೆಯ ಗಂಡ ರಮೇಶ್ ದೇಸಾಯಿ ಆರೋಪಿಯಾಗಿದ್ದು ಆತನನ್ನು ಬಂಧಿಸಿ ಆತನಿಂದ ನಾಡ ಬಂದೂಕು ಹಾಗು ಜೀವಂತ ಬುಲೇಟ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement