BREAKING NEWS
Search

ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಹತ್ಯೆ ಆರೋಪಿಗೆ ಜಿಲ್ಲಾ ವಕ್ಘ ಮಂಡಳಿ ಉಪಾಧ್ಯಕ್ಷಸ್ಥಾನ ನೀಡಿದ್ದ ಬಿಜೆಪಿ ಸರ್ಕಾರ:ವಿರೋಧ ಕ್ಕೆ ಬಗ್ಗಿ ಆದೇಶ ಹಿಂಪಡೆದ ಸರ್ಕಾರ

2794

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ವಕ್ಘ ಮಂಡಳಿ ಉಪಾಧ್ಯಕ್ಷ ಸ್ಥಾನವನ್ನು ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಆಜಾದ್ ಅಣ್ಣಿಗೇರಿ ಯವರಿಗೆ ನೀಡಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಬಗ್ಗೆ ಹಿಂದೂಪರ ಸಂಘಟನೆ ಹಾಗೂ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಇದಲ್ಲದೆ ಕುದ್ದು ಕರಾವಳಿ ಭಾಗದ ಶಾಸಕರು ಸಹ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು , ಆಯ್ಕೆ ವಿರುದ್ಧ ತೀವ್ರ ಆಕ್ಷೇಪ ಬಂದ ಹಿನ್ನಲೆಯಲ್ಲಿ ರಾಜ್ಯ ವಕ್ಘ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವರು ಇಂದು ಈ ಆದೇಶಕ್ಕೆ ತಡೆ ನೀಡಿ ಆದೇಶ ನೀಡಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!