BREAKING NEWS
Search

ಕುಮಟಾ- ಮನೆಗೆ ನುಗ್ಗಿದ ಚಿರತೆ-ಸ್ಪಲ್ಪದರಲ್ಲೇ ಬಜಾವ್ ಆದ ಮಗು

2015

ಕಾರವಾರ :- ಮನೆಗೆ ನುಗ್ಗಿದ ಚಿರತೆಯೊಂದು ಮಗುವನ್ನು ಹೊತ್ತೊಯ್ಯಲು ಪ್ರಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿ ಗ್ರಾಮದಲ್ಲಿ ನಡೆದಿದೆ.

ಬರ್ಗಿಯ ನಾರಾಯಣ ನಾಯ್ಕ ಎಂಬುವವರ ಮನೆಗೆ ರಾತ್ರಿ ವೇಳೆ ಮನೆಗೆ ನುಗ್ಗಿದ ಚಿರತೆ ಮನೆಯಲ್ಲಿದ್ದ ಚಿಕ್ಕ ಮಗುವಿನ ಮೇಳೆ ದಾಳಿ ನಡೆಸಿ ಹೊತ್ತೊಯ್ಯಲು ಪ್ರಯತ್ನಿಸಿದೆ.ಈ ವೇಳೆ ಮನೆಯ ಜನರು ಮಗುವನ್ನು ರಕ್ಷಿಸಿಕೊಂಡಿದ್ದಾರೆ. ಇನ್ನು ಕಳೆದ ಮೂರ್ನಾಲ್ಕು ದಿನದಿಂದ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಳ್ಳುತಿದ್ದು ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!