ಉತ್ತರ ಕನ್ನಡ ಪರಿಷತ್ ಚುನಾವಣೆ – ಆರು ಅಭ್ಯರ್ಥಿಗಳಿಂದ 9 ನಾಮಪತ್ರ ಸಲ್ಲಿಕೆ ವಿವರ ನೋಡಿ.

951

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ವಿಧಾನಸಭಾ ಚುನಾವಣಾ ಅಕಾಡ ಇಂದು ನಾಮಪತ್ರ ಸಲ್ಲಿಸುವ ಕೊನೆಯ ದಿನದಲ್ಲಿ ರಂಗೇರಿದೆ.
ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಇಂದು ಒಟ್ಟು ಆರು ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.

ಅಭ್ಯರ್ಥಿಗಳ ವಿವರ ಈ ಕೆಳಗಿನಂತಿದೆ:-
ಬಿಜೆಪಿ- ಗಣಪತಿ ಉಳ್ವೇಕರ್.
ಕಾಂಗ್ರೆಸ್- ಭೀಮಣ್ಣ ನಾಯ್ಕ.

ಪಕ್ಷೇತರು:-
1)ದತ್ತಾತ್ರೇಯ ನಾಯ್ಕ .ಭಟ್ಕಳ.
2)ಈಶ್ವರ ಗೌಡ.ಕುಮಟಾ
3)ಸೋಮಶೇಖರ್ ಎಸ್.ಕಾರವಾರ.
4)ಪ್ರಕಾಶ್ ಶ್ರೀಪತಿ ಹೆಗಡೆ.ಶಿರಸಿ

ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ 3, ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಒಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!