BREAKING NEWS
Search

ಮುರುಡೇಶ್ವರ-ಸಮುದ್ರದಲ್ಲಿ ಮುಳುಗುತಿದ್ದ ಮೂವರು ಪ್ರವಾಸಿಗರ ರಕ್ಷಣೆ.

1119

ಕಾರವಾರ :- ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಕಡಲತೀರದಲ್ಲಿ ನಡೆದಿದೆ.

ಅರ್ಜುನ್, ಉಮೇಶ್, ಸೂರ್ಯ ಎಂಬುವರ ರಕ್ಷಣೆ ಮಾಡಿದ್ದು,ಶಿವಮೊಗ್ಗದ ಶಿಖಾರಿಪುರ ದಿಂದ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಸಮುದ್ರದಲ್ಲಿ ಈಜುವಾಗ ಅಲೆಗಳ ರಭಸಕ್ಕೆ ತೇಲಿ ಹೋಗಿದ್ದು ಲೈಪ್ ಗಾರ್ಡ ಗಳು ಹಾಗೂ ಟೂರಿಷ್ಟ್ ಮಿತ್ರ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ.
ಘಟನೆ ಸಂಬಂಧ ಮುರಡೇಶ್ವರ ಠಾಣೆಯಲ್ಲಿ ಪ್ರಕರಣ ನಡೆದಿದೆ.

ರಕ್ಷಣೆ ವಿಡಿಯೊ ನೋಡಿ




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!