ಕಾರವಾರ:-ಕರಡಿ ದಾಳಿಗೆ ವ್ಯಕ್ತಿ ಓರ್ವ ಸ್ಥಳದಲ್ಲೇ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ
ಶಿರಸಿ ತಾಲೂಕಿನ ದೇವನಹಳ್ಳಿಯಲ್ಲಿ ನಡೆದಿದೆ. ಓಂಕಾರ ಜೈನ್(52) ಕರಡಿ ದಾಳಿಗೆ ಮೃತಪಟ್ಟಿರುವ ವ್ಯಕ್ತಿಯಾಗಿದ್ದು ಕಾಡಿಗೆ ತೆರಳಿದ್ದಾಗ ಏಕಾ ಏಕಿ ಕರಡಿ ದಾಳಿ ನಡೆಸಿದೆ. ಈ ವೇಳೆ ಮರವನ್ನು ಹತ್ತಲು ಆತ ಪ್ರಯತ್ನ ಪಟ್ಟರೂ ಕರಡಿ ತಲೆ ಭಾಗವನ್ನೆ ಕಿತ್ತು ಹರಿದು ಹಾಕಿದ್ದು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Local storyಪ್ರಮುಖ ಸುದ್ದಿ
SIRSI:ಕರಡಿ ದಾಳಿ:ಸ್ಥಳದಲ್ಲೇ ವ್ಯಕ್ತಿ ಸಾವು.
By adminಆಗಸ್ಟ್ 10, 2022, 18:34 ಅಪರಾಹ್ನ0
2031
Previous Postಕುಡಿದ ಅಮಲಿನಲ್ಲಿ ಬಸ್ ಅಡ್ಡಗಟ್ಟಿ ಚಾಲಕನೊಂದಿಗೆ ಅನುಚಿತ ವರ್ತನೆ ತೋರಿದ ನೌಕಾ ಸಿಬ್ಬಂದಿ
Next Postಉತ್ತರ ಕನ್ನಡ ಜಿಲ್ಲೆಯಲ್ಲಿ ಏರಿಕೆ ಕಂಡ ಕರೋನಾ ಪಾಸಿಟಿವ್ ಸಂಖ್ಯೆ.