BREAKING NEWS
Search

ಭಟ್ಕಳ-ಈಜಲುಹೋದ ಬಾಲಕ ನೀರುಪಾಲು

870

ಕಾರವಾರ :- ಸಮುದ್ರದಲ್ಲಿ ಈಜಲು ಹೋದ ಬಾಲಕ ನೀರುಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಬೆಳಕೆ ಕಡಲತೀರದಲ್ಲಿ ನಡೆದಿದೆ.


ಶಶಾಂಕ ಮಾದೇವ ಮೊಗೇರ (16) ನೀರುಪಾಲಾದ ಬಾಲಕ ನಾಗಿದ್ದು ಸಂಬಂಧಿಕರ ಮಕ್ಕಳ ಜೊತೆ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಕೊಚ್ಚಿಹೋಗಿದ್ದಾನೆ. ಸ್ಥಳೀಯರಿಂದ ಬಾಲಕನಿಗಾಗಿ ಶೋಧ ಕಾರ್ಯ ನಡೆಯುತಿದ್ದು ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!