ಕಾರವಾರ :- ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ.
ಮೂಲತಹಾ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮೌಲಾಲಿ ದಾದೆಅಲಿ ಖಾನ್(26) ಬಂಧಿತ ಆರೋಪಿಯಾಗಿದ್ದು ಈತನು ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು ನಿನ್ನಜೊತೆ ಮಾತನಾಡುವುದಿದೆ ಎಂದು ನಂಬಿಸಿ ಶಿರಸಿಯ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಆಕೆಯೊಂದಿಗೆ ಅಸಭ್ಯ ವರ್ತನೆ ತೊರಿದ್ದು ಲೈಂಗಿಕ ಕಿರುಕುಳ ನೀಡಿದ್ದು ಬಾಲಕಿಯ ತಂದೆ ಬಂದ ನಂತರ ಪರಾರಿಯಾಗಿದ್ದ. ಈ ಸಂಬಂಧ ಆರೋಪಿ ವಿರುದ್ಧ ಶಿರಸಿ ಠಾಣೆಯಲ್ಲಿ ಬಾಲಕಿ ತಂದೆ ದೂರು ನೀಡಿದ್ದು ಆರೋಪಿಯನ್ನು ಶಿರಸಿ ಠಾಣೆ ಪೊಲೀಸರು ಪೋಕ್ಸೋ ಮತ್ತು SC/ST ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜುರು ಪಡಿಸಿದ್ದಾರೆ.
ಪ್ರಮುಖ ಸುದ್ದಿ
ಶಿರಸಿ-ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪಿ ಬಂಧನ.
By adminನವೆಂ 28, 2021, 22:23 ಅಪರಾಹ್ನ0
1764
TAGKannada news Karnataka Karwar Police uttarakannada Sexual harassment case Sirsi Sirsi police Uttarakannada
Previous Postಗೋವಾ,ಉತ್ತರ ಕನ್ನಡ ಪ್ರವಾಸ ಬರುವವರಿಗೆ ನಿರ್ಬಂಧ-ಎರಡು ಡೋಸ್ ಪಡೆದರೆ ಮಾತ್ರ ಎಂಟ್ರಿ!
Next Postಸಿದ್ದಾಪುರ-ಹಸು ಹುಡುಕಲು ಹೋದ ವ್ಯಕ್ತಿಗೆ ಗುಂಡು ತಗಲಿ ಗಂಭೀರ!