Yallapur |KSRTC ಬಸ್ ಮತ್ತು ಕಾರಿನ ನಡುವೆ ಅಪಘಾತ |ಚಾಲಕ ಸಾವು

Yallapur:- ksrtc bus ಹಾಗೂ ಕಾರ್ ನಡುವೆ ಅಪಘಾತ ಭವಿಸಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಯಲ್ಲಾಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Yellapur Malagav road accident between KSRTC bus and car driver Mukesh Shetty death Yellapur Malagav road accident between KSRTC bus and car driver Mukesh Shetty death
Yellapur Malagav road accident between KSRTC bus and car driver Mukesh Shetty death

Yallapur |KSRTC ಬಸ್ ಮತ್ತು ಕಾರಿನ ನಡುವೆ ಅಪಘಾತ |ಚಾಲಕ ಸಾವು.

Yallapur /ಕಾರವಾರ :- ಕೆ.ಎಸ್ .ಆರ್.ಟಿ.ಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನ ಚಾಲಕ ತೀವ್ರ ಗಾಯಗೊಂಡು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ (Yellapur ) ತಾಲೂಕಿನ ಮಳಲಗಾವ್ ಬಳಿ ನಡೆದಿದೆ.

ಅಪಘಾತದಲ್ಲಿ ಕುಂದಾಪುರ ಮೂಲದ ಮುಕೇಶ್ ಶೆಟ್ಟಿ ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ.

ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು,ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

Advertisement

ಇದನ್ನೂ ಓದಿ:-Yallapur| ರಂಜಿತಾ ಹತ್ಯೆ ಬೆಂಕಿಯ ಕಿಡಿಯ ನಡುವೆ ಬಾಲಕನ ಬಾಳಿಗೆ ಬೆಳಕಾದ ಬಿಜೆಪಿ ,ಕಾಂಗ್ರೆಸ್ ನಾಯಕರು |ಏನಿದು ಸುದ್ದಿ?

ಸಿದ್ದಾಪುರದಿಂದ ಬೆಳಗಾವಿಗೆ ಮದುವೆ ಸಂಬಂಧ ಒಪ್ಪಂದದ ನಿಮಿತ್ತ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ (Karnataka State Road Transport Corporation) ಬಸ್ ಹಾಗೂ ಯಲ್ಲಾಪುರ ಕಡೆಯಿಂದ ಶಿರಸಿ ಮಾರ್ಗವಾಗಿ ಬರುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:-Yallapur |ನಿದ್ದೆಗೆ ಜಾರಿದ ಬಸ್ ಚಾಲಕ ಧರೆಗೆ ಡಿಕ್ಕಿ

ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಯಲ್ಲಾಪುರ (Yellapur )ಠಾಣೆಯ ಪಿ.ಎಸ್.ಐ ಸಿದ್ದಪ್ಪ ಗುಡಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement